ಗಡಿಯಲ್ಲಿ ಪಾಕ್ ಒಳನುಸುಸುಳುಕೋರನ ಹತ್ಯೆ
ಶ್ರೀನಗರ,ಅ 17: ಭಾರತ- ಪಾಕಿಸ್ತಾನದ ಅಟಾರಿ ಭಾಗದಲ್ಲಿ ಗಡಿ ಭದ್ರತಾ ಯೋಧರು ಪಾಕ್ ಒಳನುಸುಳುಗಾರನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಅಟಾರಿ ರೈಲ್ವೇ ಟ್ರಾಕ್ ಬಳಿ ಭಾರತದ ಗಡಿಯೊಳಗೆ ನುಸುಳಲು ಯತ್ನ ಮಾಡುತ್ತಿದ್ದ ಸಮಯದಲ್ಲಿ ನಮ್ಮ ಯೋಧರು ಹೊಡೆದುರುಳಿಸಿದ್ದಾರೆ. ಮೃತ ಪಾಕ್ ನುಸುಳು ಕೋರನನ್ನು ಗುಲ್ ನವಾಜ್ ಎಂದು ಗುರುತಿಸಲಾಗಿದೆ. ಗಡಿ ದಾಟುತ್ತಿರುವುದು ಯೋಧರ ಗಮನಕ್ಕೆ ಬಂದಿದ್ದು ಬಿಎಸ್ ಎಫ್ ಯೋಧರು ಪಾಕ್ ನುಸುಳುಕೋರನಿಗೆ ಹಿಂದೆ ಹೋಗುವಂತೆ ಸೂಚಿಸಿದ್ದರೂ ಆದರೆ ಆತ ನಿರಾಕರಿಸಿದ್ದ. ನಂತರ ಯೋಧರು ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 