ಸೆ, 30 ರಂದು ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ
The new tower of Lakshmi Venkateswara Temple will be inaugurated on September 30th.
ಜಮಖಂಡಿ 29: ತಾಲ್ಲೂಕಿನ ತುಂಗಳ ಗ್ರಾಮದಲ್ಲಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಹಾಗೂ ಕಳಸಾರೋಹಣ ಸೆ, 30 ರಂದು ಮಧ್ಯಾಹ್ನ 1 ಗಂಟೆಗೆ ಜರುಗುವುದು ಎಂದು ಡಾ,ಟಿ,ಪಿ, ಗಿರಡ್ಡಿ ತಿಳಿಸಿದರು.
ನಗರದ ರಮಾ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವ್ಯಸಾನಿಧ್ಯವನ್ನು ಪೂಜ್ಯಶ್ರೀ 108 ಗುರುಶಾಂತಲಿಂಗ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು, ಮಾತೋಶ್ರೀ ಅನುಸೂಯಾ ತಾಯಿಯವರು, ರಾಜಯೋಗಿನಿ ಬಿ,ಕೆ,ವೈಷ್ಣವಿ ಅಕ್ಕನವರು, ಶಂಕರ ಶ್ರೀಹರಿ ಕುಲಕರ್ಣಿ ಶ್ರೀಗಳು ವಹಿಸುವರು. ಉದ್ಘಾಟಿಕರಾಗಿ ಸಚಿವ ಎಚ್,ಕೆ, ಪಾಟೀಲ ಅವರು ನೇರವೆರುಸುವರು ಹಾಗೂ ಹಾಲಿ, ಮಾಜಿ ಶಾಸಕರುಗಳು, ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು, ರಾಜಕೀಯ ಮುಖಂಡರುಗಳು ಅನೇಕರು ಭಾಗವಹಿಸಲಿದ್ದಾರೆ ಎಂದರು.
ಕಳಸಾರೋಹನದ ಮೆರೆವಣಿಗೆಯಲ್ಲಿ ಕುಂಬಹೊತ್ತ ಮಹಿಳೆಯರು ಹಾಗೂ ವಿವಿಧ ವಾದ್ಯಮೇಳದೊಂದಿಗೆ ಭವ್ಯ ಮೆರೆವಣಿಯನ್ನು ಪ್ರಮುಖ ರಸ್ತೆಯ ಮೂಲಕ ಸಂಚರಿಸುವುದು ಎಂದರು.
ಇದೇ ಸಂದರ್ಭದಲ್ಲಿ ಕಲ್ಲಪ್ಪ ಗಿರಡ್ಡಿ, ಬಸವರಾಜ ನ್ಯಾಮಗೌಡ, ಬಸವನಗೌಡ ಕನ್ನಾಳ, ಕಲ್ಲಪ್ಪ ಗಿರಡ್ಡಿ, ಶ್ರೀನಿವಾಸ ಹೊಸೂರ, ಮಲ್ಲಪ್ಪ ಗಿರಡ್ಡಿ, ಮಹೇಶ ನ್ಯಾಮಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 