ದೇಶದಲ್ಲಿ ಮತ್ತಷ್ಟು ಹೆಚ್ಚಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಏ 3,ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡು ನಂತರ ವಿಶ್ವಾದ್ಯಂತ ಹರಡಿ ಸುಮಾರು 50,ಸಾವಿರಕ್ಕೂ ಮಂದಿಯನ್ನು ಈವರೆಗೆ ಬಲಿ ಪಡೆದಿರುವ ಕೊರೋನಾ ಹಾವಳಿ ದೇಶದಲ್ಲಿ ಹೆಚ್ಚುತ್ತಿದೆ .ದೇಶದಲ್ಲಿ ಈವರೆಗೆ 2543 ಪ್ರಕರಣ ಪತ್ತೆಯಾಗಿವೆ ಎಂದು ಇತ್ತೀಚಿನ ವರದಿಯಿಂದ ತಿಳಿದು ಬಂದಿದೆ. ಕರ್ನಾಟಕದಲ್ಲಿ ಈವರೆಗೆ ಒಟ್ಟು 125 ಪ್ರಕರಣಗಳು ಖಚಿತವಾಗಿದ್ದು , 3 ಸಾವಿನ ಪ್ರಕರಣ ದಾಖಲಾಗಿದೆ.ಕರೋನ ಮಹಾಮಾರಿಗೆ ದೇಶದಲ್ಲಿ ಈವರೆಗೆ 72 ಮಂದಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 