ಜಿಎಸ್ ಟಿ ಜಾರಿ ಆರ್ಥಿಕತೆ ವಿಕಸನಕ್ಕೆ ಹಾದಿ: ರಾಷ್ಟ್ರಪತಿ ಮೆಚ್ಚುಗೆ
ನವದೆಹಲಿ, ಜನವರಿ 31, ಜಿಎಸ್ ಟಿ, ಸರಕು ಸೇವಾ ತೆರಿಗೆ ಪದ್ಧತಿ ದೇಶದ ವ್ಯಾಪಾರ ವಹಿವಾಟಿನಲ್ಲಿ ಪಾರದರ್ಶಕತೆ ತಂದಿದೆ ಆರ್ಥಿಕ ಚಟುವಟಿಕೆಯ ವಿಕಸನಕ್ಕೂ ಪ್ರಮುಖ ವೇದಿಕೆಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಮೆಚ್ಚುಗೆ ವ್ತಕ್ತಪಡಿಸಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು 'ರಾಷ್ಟ್ರದ ಜನತೆಗೆ ಹೊಸ ವರ್ಷದ ಶುಭಾಶಯ ಹೇಳಿದ ಅವರು ಭಾರತದ ಪಾಲಿಗೆ ಈ ವರ್ಷ ಅತ್ಯಂತ ಮಹತ್ವದ ವರ್ಷವಾಗಲಿದೆ ಎಂದರು . ದೇಶದ ಸಂವಿಧಾನ ದೇಶದ ಅಭಿವೃದ್ಧಿ, ಆಕಾಂಕ್ಷೆ ಈಡೇರಿಸಲು ನಮಗೆ ಮಾರ್ಗದರ್ಶಕವಾಗಿದೆ ಎಂದು ಅವರು ಒತ್ತಿ ಹೇಳಿದರು. ಮುಸ್ಲಿಂ ಮಹಿಳೆಯರ ಸುರಕ್ಷತೆಗೆ ತ್ರಿವಳಿ ತಲಾಖ್ ನಿಷೇಧಿಸಲಾಗಿದೆ. ಚಿಟ್ ಫಂಡ್ ವಂಚನೆ ತಪ್ಪಿಸಲು ಕಾಯ್ದೆ, ರಾಮಜನ್ಮಭೂಮಿ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ. ನವ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ರಾಷ್ಟ್ರಪತಿ ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 