ಹೆಬ್ಬಾವು ಸುರಕ್ಷಿತವಾಗಿ ರಕ್ಷಣೆ ಮಾಡಿದ: ಗಸ್ತು ವನಪಾಲಕ ಮುತ್ತುರಾಜ ಹಳ್ಳಿ
The python was safely rescued: Patrol Forest Ranger Muthuraja Halli
ಮುಂಡಗೋಡ 06 : ತಾಲೂಕಿನ ಮೂಡಸಾಲಿ ಗ್ರಾಮದ ಕೆರೆಯಲ್ಲಿ ಹೆಣ್ಣು ಮಕ್ಕಳು ಬಟ್ಟೆ ತೊಳಿಯುವಾಗ ಕಾಣಿಸಿಕೊಂಡ ಹೆಬ್ಬಾವನ್ನು ನೋಡಿ ಮಹಿಳೆಯರು ಭಯಭೀತಿಯಿಂದ ಓಡಿಹೋಗಿದ್ದು, ತಕ್ಷಣ ಮುತ್ತುರಾಜ ಹಳ್ಳಿ ಗಸ್ತು ವನಪಾಲಕರು ಇವರಿಗೆ ಕರೆ ಮಾಡಿದ್ದೂ ಅವರು ಹಾವನ್ನು ಹಿಡಿದು ಜಾಗೃತಿ ಮೂಡಿಸಿ ಸುರಕ್ಷಿತವಾಗಿ ಅದರ ಅವಾಸ ಸ್ಥಾನಕ್ಕೆ ಬಿಟ್ಟಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮೂಡಸಾಲಿ ಗ್ರಾಮಸ್ಥರಾದ ರವಿ ಕೇದಾರ್, ಶಿವರಾಜ ಮುಸಾಳ್ಯನವರ,ಮಲ್ಲಿಕಾರ್ಜುನ ಸಾಲುಂಕೆ, ದೇವೇಂದ್ರ ಹರ್ಜಿ,ನಂದೀಶ್ ಠಿ. ಟ, ಲಲಿತ ಮುಸಾಳ್ಯನವಾರ,ಚೆನ್ನಮ್ಮ ಕೇದಾರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 