ಪರಿಸರ ಸಂರಕ್ಷಣೆಯಲ್ಲಿ ಸಾಲುಮರದ ತಿಮ್ಮಕ್ಕನ ಪಾತ್ರ: ಪ್ರಬಂಧ ಸ್ಪರ್ಧೆ
The role of the saula tree in environmental protection: Essay competition
ಧಾರವಾಡ 09: ಕೆ.ಇ. ಬೋರ್ಡಿನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ರೊಟ್ರ್ಯಕ್ಟ್ ಕ್ಲಬ್ ವತಿಯಿಂದ ಡಿ.14ರಂದು ಬೆಳಿಗ್ಗೆ 10 ಘಂಟೆಗೆ ಕಾಲೇಜಿನ ಸಭಾಭವನದಲ್ಲಿ ’ಪರಿಸರ ಸಂರಕ್ಷಣೆಯಲ್ಲಿ ಸಾಲುಮರದ ತಿಮ್ಮಕ್ಕನ ಪಾತ್ರ’ ಎಂಬ ವಿಷಯದ ಮೇಲೆ ಅಂತರ ಪ್ರೌಢ ಶಾಲೆ ಮಟ್ಟದ ಪ್ರಬಂಧ ಸ್ಪರ್ಧೆ ಏರಿ್ಡಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಉಚಿತ ಪ್ರವೇಶ ಇದ್ದು, ಪ್ರಥಮ ದ್ವಿತೀಯ, ತೃತೀಯ ಬಹುಮಾನ ನಿಗದಿಪಡಿಸಲಾಗಿದೆ ಎಂದು ಕಾಲೇಜು ಪ್ರಾಚಾರ್ಯ ಎಂ.ಎ. ಸಿದ್ಧಾಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 