ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಿಸಿದ ಜಿಲ್ಲಾಧಿಕಾರಿ
ಹಾವೇರಿ02: ವಿಶ್ವ ಕಾಮರ್ಿಕರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಜಿಲ್ಲೆಯ ಶಿಗ್ಗಾಂವ ಹಾಗೂ ಸವಣೂರಿಗೆ ಭೇಟಿ ನೀಡಿ ಕಡ್ಡಟ ಕಾಮರ್ಿಕರಿಗೆ ಆಹಾರದ ಕಿಟ್ಗಳನ್ನು ವಿತರಿಸಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ತಡಸ ಚೆಕ್ಪೋಸ್ಟ್ಗೆ ಭೇಟಿ ಚೆಕ್ಪೋಸ್ಟ್ಗಳ ಕಾರ್ಯನಿರ್ವಹಣೆ ಕುರಿತಂತೆ ಪರಿಶೀಲನೆ ನಡೆಸಿದರು. ತರುವಾಯು ಶಿಗ್ಗಾಂವ ನಗರದ ಬಿ.ಸಿ.ಎಂ. ವಸತಿ ನಿಲಯಕ್ಕೆ ಭೇಟಿ ನೀಡಿ ವಲಸೆ ಕಾಮರ್ಿಕರ ಯೋಗಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ ಪ್ರಕಾಶ ಕುದರಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 