ವಿವೇಕಾನಂದ ಆಶ್ರಮದಲ್ಲಿ ಜರುಗಿದ ಹರಿಕಥೆ
The story of Harikatha that took place at Vivekananda Ashram
ಗದಗ 27 : ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಶ್ರೀರಾಮಕೃಷ್ಣ ವಿವೇಕಾನಂದ ಅಶ್ರಮದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶಿರಸಿಯ ಈಶ್ವರದಾಸ ಯಲ್ಲಾಪೂರ ಅವರಿಂದ ಹರಿಕಥೆ ಜರುಗಿತು. ಅವರಿಗೆ ತಬಲಾ ಸಾಥ್ ಧಾರವಾಡದ ಉಮೇಶ ಪಾಟೀಲ ಹಾಗೂ ಹಾರ್ಮೋನಿಯಂ ಸಾಥ್ ಶಿವರಾಮ ಬಾಗವತ ಅವರು ನೀಡಿದರು.
ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯಶ್ರೀ ಸ್ವಾಮಿ ಜಗನ್ನಾಥಾನಂದ ಅವರು ಸಾನಿಧ್ಯವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 