ಮಧ್ಯಮ ವರ್ಗದ ನೊಂದ ಹೆಣ್ಣಿನ ಕಥೆ ‘ಬೆಂಕಿಯಲ್ಲಿ ಅರಳಿದ ಹೂವು’
ಬೆಂಗಳೂರು, ಜ 24,‘ಬೆಂಕಿಯಲ್ಲಿ ಅರಳಿದ ಹೂವು’ ಹೆಸರು ಕೇಳಿದ ಕೂಡಲೇ ಖ್ಯಾತ ನಟಿ ಸುಹಾಸಿನಿ ನೆನಪಾಗುತ್ತಾರೆ ಹೌದು, ಕೆ ಬಾಲಚಂದರ್ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದೆ. ಇದೀಗ ಇದೇ ಶೀರ್ಷಿಕೆಯ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಅನುಪಮಾ ಗೌಡ ಪ್ರಧಾನ ಭೂಮಿಯಲ್ಲಿದ್ದು, ದೇವಿಶ್ರೀ ಪ್ರಸಾದ್ ನಿರ್ದೇಶನವಿದೆ. ಸೋಮಾರಿ ಗಂಡನ ಜತೆ ಹೆಣಗಾಡುವ ಪಾತ್ರಕ್ಕೆ ಅನುಪಮಾ ಗೌಡ ಜೀವ ತುಂಬಿದ್ದು, ಹೆಣ್ಣಿನ ಮೇಲೆ ನಡೆಯುವ ಶೋಷಣೆ, ಗಾರ್ಮೆಂಟ್ ಗಳಲ್ಲಿ ದುಡಿಯುವ ಮಹಿಳೆಯರ ದಳ್ಳುರಿಯ ಮೇಲೆ ಬೆಳಕು ಚೆಲ್ಲಲಾಗಿದೆ ಎಂದು ನಿರ್ಮಾಪಕ ಹಾಗೂ ಚಿತ್ರಕ್ಕೆ ಬಂಡವಾಳ ಹೂಡಿರುವ ವಿಶು ಆಚಾರ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 