ಮಧ್ಯಮ ವರ್ಗದ ನೊಂದ ಹೆಣ್ಣಿನ ಕಥೆ ‘ಬೆಂಕಿಯಲ್ಲಿ ಅರಳಿದ ಹೂವು’
ಬೆಂಗಳೂರು, ಜ 24,‘ಬೆಂಕಿಯಲ್ಲಿ ಅರಳಿದ ಹೂವು’ ಹೆಸರು ಕೇಳಿದ ಕೂಡಲೇ ಖ್ಯಾತ ನಟಿ ಸುಹಾಸಿನಿ ನೆನಪಾಗುತ್ತಾರೆ ಹೌದು, ಕೆ ಬಾಲಚಂದರ್ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದೆ. ಇದೀಗ ಇದೇ ಶೀರ್ಷಿಕೆಯ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಅನುಪಮಾ ಗೌಡ ಪ್ರಧಾನ ಭೂಮಿಯಲ್ಲಿದ್ದು, ದೇವಿಶ್ರೀ ಪ್ರಸಾದ್ ನಿರ್ದೇಶನವಿದೆ. ಸೋಮಾರಿ ಗಂಡನ ಜತೆ ಹೆಣಗಾಡುವ ಪಾತ್ರಕ್ಕೆ ಅನುಪಮಾ ಗೌಡ ಜೀವ ತುಂಬಿದ್ದು, ಹೆಣ್ಣಿನ ಮೇಲೆ ನಡೆಯುವ ಶೋಷಣೆ, ಗಾರ್ಮೆಂಟ್ ಗಳಲ್ಲಿ ದುಡಿಯುವ ಮಹಿಳೆಯರ ದಳ್ಳುರಿಯ ಮೇಲೆ ಬೆಳಕು ಚೆಲ್ಲಲಾಗಿದೆ ಎಂದು ನಿರ್ಮಾಪಕ ಹಾಗೂ ಚಿತ್ರಕ್ಕೆ ಬಂಡವಾಳ ಹೂಡಿರುವ ವಿಶು ಆಚಾರ್ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 