ಕೆಎಂಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಿಜರ್ಾನ ಪ್ರೌಡಶಾಲಾ ವಿಧ್ಯಾಥರ್ಿಗಳ ಜೊತೆ ಧೈಹಿಕ ಶಿಕ್ಷಕ ವಿಲ್ಸನ್ ಲಿಮಾ ಹಾಗೂ ಕ್ರಿಡಾ ಶಿಕ್ಷಕ ವೃಂದ.
ಲೋಕದರ್ಶನ ವರದಿ
ಕುಮಟಾ 17 : ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಇತ್ತೀತೆಗೆ ಜರುಗಿದ ಜಿಲ್ಲಾ ಮಟ್ಟದ ಪ್ರೌಡಶಾಲಾ ವಿಧ್ಯಾಥರ್ಿಗಳ ಪಂದ್ಯಾಟದಲ್ಲಿ ಭಾಗವಹಿಸಿದ ಮಿಜರ್ಾನದ ಜನತಾ ವಿಧ್ಯಾಲಯ ಪ್ರೌಢಶಾಲಾ ವಿಧ್ಯಾಥರ್ಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಮತಾ ಪಟಗಾರ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಸೆಚಿಡ್ರಾ ರೊಡ್ರಿಗಿಸ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸರಪಳಿ ಗುಂಡು ಎಸೆತದಲ್ಲಿ ಸಚಿದ್ಯಾ ಗೌಡ ಮೂರನೆ ಸ್ಥಾನ, ನಡಿಗೆಯಲ್ಲಿ ಅಜಿತ ಮದ್ದೋಡಿ ದ್ವಿತೀಯ, ನಾಗೇಂದ್ರ ತೃತೀಯ ಸ್ಥಾನ ಗಳಿಸಿರುತ್ತಾರೆ. ವಿಧ್ಯಾಥರ್ಿಗಳ ಈ ಸಾಧನೆ ಹಾಗೂ ಇವರಿಗೆ ತರಬೇತಿ ನೀಡಿದ ಧೈಹಿಕ ಶಿಕ್ಷಣ ಶಿಕ್ಷಕ ವಿಲ್ಸನ್ ಲಿಮಾರವರಿಗೆ ಶಾಲಾ ಮುಖ್ಯಾಧ್ಯಾಪಕ ಬಿ ಲಕ್ಷ್ಮಣ, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿ ಹಾಗೂ ಊರನಾಗರಿಕರು ಹರ್ಚ ವ್ಯಕ್ತಪಡಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 