ಮಹಾದಾಯಿ ಹೋರಾಟಗಾರರ ಗೆಲುವು
ಲೋಕದರ್ಶನ ವರದಿ
ಯರಗಟ್ಟಿ 24: ಕನರ್ಾಟಕ ರಾಜ್ಯಕ್ಕೆ 13.42 ಟಿಎಂಸಿಯಷ್ಟು ಮಹದಾಯಿ ನೀರು ಬಳಸಿಕೊಳ್ಳಲು ಸುಪ್ರೀಂ ಕೋಟರ್್ ಅವಕಾಶ ನೀಡಿರುವುದು ಸಂತಸ ತಂದಿದೆ ಇದು ಹೋರಾಟಗಾರರ ಗೆಲವು ಎಂದು ರಾಜ್ಯ ರೈತ ಸೇನೆ ಜಿಲ್ಲಾಧ್ಯಕ್ಷ ಸೋಮು ರೈನಾಪೂರ ಹೇಳಿದರು.
ಇಲ್ಲಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಠಾಕಿ ಸಿಡಿಸಿ ಸಿಹಿ ಹಂಚಿ ಮಹದಾಯಿ ವಿಜಯೋತ್ಸವ ಆಚರಣೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡ ಸಂತೋಷ ಚನ್ನಮೇತ್ರಿ, ಫಕೀರಪ್ಪ ಚನ್ನಮೇತ್ರಿ, ಹನಮಂತ ಕಡಕೋಳ, ವೆಂಕಣ್ಣ ಹುರುಕನವರ, ಡಿ.ಕೆ.ರಫೀಕ್, ಬಾಬು ಚನ್ನಮೇತ್ರಿ, ಶಿವಾನಂದ ನಾವಿ, ಗೋವಿಂದಪ್ಪ ವಜ್ರಮಟ್ಟಿ ಮುಂತಾದವರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 