ಮಹಾದಾಯಿ ಹೋರಾಟಗಾರರ ಗೆಲುವು
ಲೋಕದರ್ಶನ ವರದಿ
ಯರಗಟ್ಟಿ 24: ಕನರ್ಾಟಕ ರಾಜ್ಯಕ್ಕೆ 13.42 ಟಿಎಂಸಿಯಷ್ಟು ಮಹದಾಯಿ ನೀರು ಬಳಸಿಕೊಳ್ಳಲು ಸುಪ್ರೀಂ ಕೋಟರ್್ ಅವಕಾಶ ನೀಡಿರುವುದು ಸಂತಸ ತಂದಿದೆ ಇದು ಹೋರಾಟಗಾರರ ಗೆಲವು ಎಂದು ರಾಜ್ಯ ರೈತ ಸೇನೆ ಜಿಲ್ಲಾಧ್ಯಕ್ಷ ಸೋಮು ರೈನಾಪೂರ ಹೇಳಿದರು.
ಇಲ್ಲಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಠಾಕಿ ಸಿಡಿಸಿ ಸಿಹಿ ಹಂಚಿ ಮಹದಾಯಿ ವಿಜಯೋತ್ಸವ ಆಚರಣೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡ ಸಂತೋಷ ಚನ್ನಮೇತ್ರಿ, ಫಕೀರಪ್ಪ ಚನ್ನಮೇತ್ರಿ, ಹನಮಂತ ಕಡಕೋಳ, ವೆಂಕಣ್ಣ ಹುರುಕನವರ, ಡಿ.ಕೆ.ರಫೀಕ್, ಬಾಬು ಚನ್ನಮೇತ್ರಿ, ಶಿವಾನಂದ ನಾವಿ, ಗೋವಿಂದಪ್ಪ ವಜ್ರಮಟ್ಟಿ ಮುಂತಾದವರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 