ಮಹಾದಾಯಿ ಹೋರಾಟಗಾರರ ಗೆಲುವು
ಲೋಕದರ್ಶನ ವರದಿ
ಯರಗಟ್ಟಿ 24: ಕನರ್ಾಟಕ ರಾಜ್ಯಕ್ಕೆ 13.42 ಟಿಎಂಸಿಯಷ್ಟು ಮಹದಾಯಿ ನೀರು ಬಳಸಿಕೊಳ್ಳಲು ಸುಪ್ರೀಂ ಕೋಟರ್್ ಅವಕಾಶ ನೀಡಿರುವುದು ಸಂತಸ ತಂದಿದೆ ಇದು ಹೋರಾಟಗಾರರ ಗೆಲವು ಎಂದು ರಾಜ್ಯ ರೈತ ಸೇನೆ ಜಿಲ್ಲಾಧ್ಯಕ್ಷ ಸೋಮು ರೈನಾಪೂರ ಹೇಳಿದರು.
ಇಲ್ಲಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಠಾಕಿ ಸಿಡಿಸಿ ಸಿಹಿ ಹಂಚಿ ಮಹದಾಯಿ ವಿಜಯೋತ್ಸವ ಆಚರಣೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡ ಸಂತೋಷ ಚನ್ನಮೇತ್ರಿ, ಫಕೀರಪ್ಪ ಚನ್ನಮೇತ್ರಿ, ಹನಮಂತ ಕಡಕೋಳ, ವೆಂಕಣ್ಣ ಹುರುಕನವರ, ಡಿ.ಕೆ.ರಫೀಕ್, ಬಾಬು ಚನ್ನಮೇತ್ರಿ, ಶಿವಾನಂದ ನಾವಿ, ಗೋವಿಂದಪ್ಪ ವಜ್ರಮಟ್ಟಿ ಮುಂತಾದವರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 