ನಗದು,ಬಂಗಾರದ ಆಭರಣ ಕಳ್ಳತನ
ಶಿಗ್ಗಾವಿ 27: ಪಟ್ಟಣದ ಬಸವನಗರದ ರಾಣಿ ಚನ್ನಮ್ಮ ಲೇಔಟ್ನ ಮನೆಗಳಲ್ಲಿದ್ದ ನಗದು ಮತ್ತು ಬಂಗಾರದ ಆಭರಣ ಸೇರಿ ಲಕ್ಷಾಂತರ ರೂ. ಕಳ್ಳತನವಾದ ಘಟನೆ ಮಂಗಳವಾರ ಸಂಜೆ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ.
ಬಸವನಗರದ ಅಣ್ಣಪ್ಪ ಶೇರೆವಾಡ ಮತ್ತು ಅವರ ಸೊಸೆಯ ಮನೆಯ ಬಾಗಿಲದ ಚೀಲಕ ಮುರಿದು ಅಲ್ಮೇರಾ ದಲ್ಲಿದ್ದ ಒಟ್ಟು 1.20ಲಕ್ಷ ರೂ. ಮೊತ್ತದ ಬಂಗಾರದ ಆಭರಣ ಮತ್ತು 1.67 ಲಕ್ಷ ರೂ. ನಗದನ್ನು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 