ರಾಜ್ಯದಲ್ಲಿ ಆರ್ಥಿಕ ಸಂಕಷ್ಟವಿಲ್ಲ: ಸಿಎಂ
There is no financial crisis in the state: CM
ಹುಬ್ಬಳ್ಳಿ 08 : ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಪ್ರತಿಪಕ್ಷ ಬಿಜೆಪಿ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈವರೆಗೆ ಸರ್ಕಾರ ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿವೆ. ಒಂದೆಡೆ ಬಿಜೆಪಿ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ತಾವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ ಎಂದು ಲೇವಡಿ ಮಾಡಿದರು.
ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗುವುದು. ಹಾಗೆಯೇ, ಸರ್ಕಾರ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 