ಬಂಜೆತನ ಸಮಸ್ಯೆಗೆ ಚಿಂತಿಸಬೇಕಿಲ್ಲ: ಡಾ. ಸಚಿನ್ ಸುಗಣ್ಣವರ
There is no need to worry about infertility: Dr. Sachin Suganavara: 18-08
ಕಾಗವಾಡ 18: ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್ದ ಸಚಿನ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ.
ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 