ರಾಜ್ಯದಲ್ಲಿ ಹಿಂದೂಗಳಿಗಿಲ್ಲ ರಕ್ಷಣೆ ಶಿರೂರು ಶಿವಯೋಗಿ
There is no protection for Hindus in the state, says Shiroor Shivayogi
ಬ್ಯಾಡಗಿ 10 : ಕಳೆದ 22 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಮತಾಂಧ ಜಿಹಾದಿಗಳು ನಿರಂತರವಾಗಿ ಹಿಂದುಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿರುವುದು ಕಾಂಗ್ರೆಸ್ಸ ರ್ಕಾರದ ತೃಷ್ಟಿಕರಣ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶಿವಯೋಗಿ ಶಿರೂರ ಆರೋಪಿಸಿದರು.
ಪಟ್ಟಣದ ಸುದ್ದಿಗಾರನಿಗೆ ಮಾತನಾಡಿದವರು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಖಂಡನೀಯ ರಾಜ್ಯ ಸರ್ಕಾರ ಮುಖ್ಯಮಂತ್ರಿ ಹಿಂದೂ ವಿರೋಧಿ ಯಾಗಿದ್ದು ಅವರ ಅತಿಯಾದ ಓಲೈಕೆ ಮುಸ್ಲಿಂ ಮತಾಂದವರು ಕಾನೂನನ್ನು ಕೈಗೆತ್ತಿಕೊಂಡು ಹಿಂದುಗಳ ಕಗ್ಗೊಲೆ ಮಾಡುತ್ತಿದ್ದಾರೆ ಸಿದ್ದರಾಮಯ್ಯನವರ ಮೊದಲ ಅವಧಿಯಲ್ಲಿ ಹಲವು ಹಿಂದೂ ಕಾರ್ಯಕರ್ತರ ಕೊಲೆ ನಡೆದಿತ್ತು ಇವೆಲ್ಲವುಗಳು ಕಾಂಗ್ರೆಸ್ ಪಕ್ಷದ ಅತಿಯಾದ ತುಷ್ಟಿಕರಣದ ಪ್ರಭಾವದಿಂದ ಆಗಿರುವ ಹಿಂದೂ ಹತ್ಯೆಗಳು, ಕಾಂಗ್ರೆಸ್ ಸರ್ಕಾರವೇ ಇದಕ್ಕೆ ಕಾರಣ ಮತಾಂಧರಿಗೆ ಕಾನೂನಿನ ಕಿಂಚಿತ್ತು ಭಯವಿಲ್ಲದೆ ಇಂತಹ ಅಮಾನುಷ ಕೆಲಸವನ್ನು ಮಾಡಿದ್ದು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನಿನ ವ್ಯವಸ್ಥೆಗೆ ಕನ್ನಡಿ ಹಿಡಿದಂತಾಗಿದೆ ಎಂದು ಆರೋಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 