ರಾಜ್ಯಕ್ಕೆ ಮಳೆ ಬೆಳೆ ಕೊರತೆಯಿಲ್ಲ: ಕೋಡಿಮಠದ ಶ್ರೀಗಳು
There is no shortage of rain and crops in the state
ಗದಗ 03: ರಾಜ್ಯಕ್ಕೆ ಮಳೆ ಬೆಳೆ ಕೊರತೆಯಿಲ್ಲ. ಆದರೆ ರಾಷ್ಟ್ರದಲ್ಲಿ ಪ್ರಾಕೃತಿಕ ದೋಷಗಳು, ಹಿಮಪಾತ, ಭೂಕಂಪ, ಸುನಾಮಿಗಳಂತಹ ಘಟನೆಗಳು ನಡೆಯುತ್ತವೆ ಎಂದು ಗದಗದಲ್ಲಿ ಕೋಡಿಮಠದ ಶ್ರೀಗಳು ನುಡಿದಿದ್ದಾರೆ.
ಸೋಮವಾರ ಗದಗನಲ್ಲಿ ರಾಜಕೀಯ ಹಾಗೂ ಪ್ರಕೃತಿ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು, ಸಿಎಂ ಬದಲಾವಣೆ ವಿಷಯವಾಗಿ ನಾನು ವ್ಯಕ್ತಿಯೋಚಕ ಭವಿಷ್ಯವನ್ನು ನುಡಿಯುವುದಿಲ್ಲ. ವಿಜಯನಗರ ಸಾಮ್ರಾಜ್ಯ ಕಟ್ಟಿದ ಹಕ್ಕ-ಬುಕ್ಕರು ಹಾಲು ಮತದ ಸಮಾಜಕ್ಕೆ ಸೇರಿದವರು. ಹಾಲುಮತದ ಅಧಿಕಾರದಿಂದ ಮರಳಿ ಅಧಿಕಾರ ಪಡೆಯುವುದು ಕಷ್ಟ ಎಂದರು. ಇಂದಿನ ರಾಜಕೀಯ ಚಿಂತನೆ ಭದ್ರವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ, ಎಲ್ಲವೂ ಯುಗಾದಿ ನಂತರ ತಿಳಿಯುವುದು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 