ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
There is no shortage of urea fertilizer: CM Siddaramaiah
ಯೂರಿಯಾ ರಸಗೊಬ್ಬರ ಕೊರತೆ ಇಲ್ಲ:
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹೆಚ್ಚಾಗಿದ್ದು, ಮುಂಗಾರು ಮಳೆ ಬೇಗ ಶುರುವಾಯಿತು. ಜೋಳ ಹಾಕಿರುವುದು ಜಾಸ್ತಿ ಆಗಿದೆ. ಹಾಗಾಗಿ ಜಾಸ್ತಿ ರಸಗೊಬ್ಬರ ಉಪಯೋಗಿಸಿದ್ದಾರೆ ಎಂದರು.
ಕೊಪ್ಪಳ: ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತನೋರ್ವ ಮಣ್ಣು ತಿಂದು ಪ್ರತಿಭಟಿಸಿದ ಘಟನೆ ಶನಿವಾರ ನಡೆದಿದೆ.
ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾದ ಚಂದ್ರಪ್ಪ ಬಡಗಿ ಅವರು ಕೊಪ್ಪಳದ ಗಂಜ್ ವೃತ್ತದ ಬಳಿ ಇರುವ ತಾಲೂಕು ಒಕ್ಕುಲತನ ಹುಟ್ಟುವಳಿ ಸಮಿತಿ ಗೋದಾಮಿನ ಮುಂದೆ ಆಕ್ರೋಶ ಹೊರಹಾಕಿದ್ದಾರೆ.
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ, ಗೊಬ್ಬರದ ಅಂಗಡಿ ಮುಂದೆ ನೋ ಸ್ಟಾಕ್ ಬೋರ್ಡ್ ಎಂದು ಬೋರ್ಡ್ ಹಾಕಿದೆ ಎಂದು ರೈತ ಸಿಟ್ಟಾಗಿದ್ದಾರೆ.
ನಮ್ಮ ಹೊಲಕ್ಕೆ ಗೊಬ್ಬರ ಸಿಗುತ್ತಿಲ್ಲ. ನಾವೇನು ಮಣ್ಣು ತಿನ್ನಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನೆಲದಲ್ಲಿನ ಮಣ್ಣು ತಗೆದುಕೊಂಡು ತಿಂದ ರೈತ ಪ್ರತಿಭಟನೆ ನಡೆಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 