ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
There is no shortage of urea fertilizer: CM Siddaramaiah
ಯೂರಿಯಾ ರಸಗೊಬ್ಬರ ಕೊರತೆ ಇಲ್ಲ:
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹೆಚ್ಚಾಗಿದ್ದು, ಮುಂಗಾರು ಮಳೆ ಬೇಗ ಶುರುವಾಯಿತು. ಜೋಳ ಹಾಕಿರುವುದು ಜಾಸ್ತಿ ಆಗಿದೆ. ಹಾಗಾಗಿ ಜಾಸ್ತಿ ರಸಗೊಬ್ಬರ ಉಪಯೋಗಿಸಿದ್ದಾರೆ ಎಂದರು.
ಕೊಪ್ಪಳ: ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತನೋರ್ವ ಮಣ್ಣು ತಿಂದು ಪ್ರತಿಭಟಿಸಿದ ಘಟನೆ ಶನಿವಾರ ನಡೆದಿದೆ.
ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾದ ಚಂದ್ರಪ್ಪ ಬಡಗಿ ಅವರು ಕೊಪ್ಪಳದ ಗಂಜ್ ವೃತ್ತದ ಬಳಿ ಇರುವ ತಾಲೂಕು ಒಕ್ಕುಲತನ ಹುಟ್ಟುವಳಿ ಸಮಿತಿ ಗೋದಾಮಿನ ಮುಂದೆ ಆಕ್ರೋಶ ಹೊರಹಾಕಿದ್ದಾರೆ.
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ, ಗೊಬ್ಬರದ ಅಂಗಡಿ ಮುಂದೆ ನೋ ಸ್ಟಾಕ್ ಬೋರ್ಡ್ ಎಂದು ಬೋರ್ಡ್ ಹಾಕಿದೆ ಎಂದು ರೈತ ಸಿಟ್ಟಾಗಿದ್ದಾರೆ.
ನಮ್ಮ ಹೊಲಕ್ಕೆ ಗೊಬ್ಬರ ಸಿಗುತ್ತಿಲ್ಲ. ನಾವೇನು ಮಣ್ಣು ತಿನ್ನಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನೆಲದಲ್ಲಿನ ಮಣ್ಣು ತಗೆದುಕೊಂಡು ತಿಂದ ರೈತ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 