ರಾಮನವಮಿ ಅಂಗವಾಗಿ ಷೇರು ಮಾರುಕಟ್ಟೆಗಳ ವಹಿವಾಟು ಇಲ್ಲ
ಮುಂಬೈ, ಏಪ್ರಿಲ್ 2, ರಾಮನವಮಿ ಹಿನ್ನೆಲೆಯಲ್ಲಿ ಮುಂಬೈ ಷೇರು ಮಾರುಕಟ್ಟೆ ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ ಗುರುವಾರ ಯಾವುದೇ ವಹಿವಾಟು ನಡೆದಿಲ್ಲ ಎಂದು ವಹಿವಾಟು ದಾರರು ಮಾಹಿತಿ ನೀಡಿದ್ದಾರೆ. ಅಲ್ಲದೆ, ವಿದೇಶೀ ವಿನಿಮಯ ಮಾರುಕಟ್ಟೆಯನ್ನು ಸಹ ಮುಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 