ಒಡಿಶಾ- ಜಾರ್ಖಂಡ್ಗೆ ಸಾವಿರಾರು ವಲಸೆ ಕಾರ್ಮಿಕರ ಪ್ರಯಾಣ
ಪಣಜಿ, ಜೂನ್ 8, ಲಾಕ್ ಡೌನ್ ಕಾರಣಕ್ಕೆ ಸಿಲುಕಿಕೊಂಡಿದ್ದ ಸಾವಿರಾರು ವಲಸೆ ಕಾರ್ಮಿಕರು ಒಡಿಶಾ ಮತ್ತು ಜಾರ್ಖಂಡ್ಗೆ ವಿಶೇಷ ಶ್ರಮಿಕ್ ರೈಲಿನಲ್ಲಿ ತವರು ರಾಜ್ಯಕ್ಕೆ ಹೊರಟಿದ್ದಾರೆ. ಈ ರೈಲಿನಲ್ಲಿ ಎರಡು ರಾಜ್ಯಗಳ 3095ಹೆಚ್ಚು ವಲಸೆ ಕಾರ್ಮಿಕರರು ಇದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಶೇಷ ಶ್ರಮಿಕ್ ಎಕ್ಸ್ಪ್ರೆಸ್ ಮಡ್ಗಾಂವ್ ರೈಲ್ವೆ ನಿಲ್ದಾಣದಿಂದ ಕಟಕ್ ಮೂಲಕ ಒಡಿಶಾದಕ್ಕೆ ಹೊರಟಿದ್ದರೆ ಮತ್ತೊಂದು, ಎರಡನೇ ವಿಶೇಷ ರೈಲು ಜಾರ್ಖಂಡ್ ಗೆ ಹೊರಟಿದೆ .ರಾಜಧಾನಿ ಪಣಜಿಯಿಂದ ಇಲ್ಲಿಯವರೆಗೆ 7, 4351 ಕಾರ್ಮಿರಕನ್ನು ಅವರ ರಾಜ್ಯಗಳಿಗೆ ಶ್ರಮಿಕ್ ರೈಲುಗಳ ಮೂಲಕ ಗೆ ಕಳುಹಿಸಲಾಗಿದೆ.ಇಡೀ ಕಾರ್ಯಾಚರಣೆಯನ್ನು ದಕ್ಷಿಣ ಮತ್ತು ಉತ್ತರ ಗೋವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೇಲ್ವಿಚಾರಣೆಯಲ್ಲಿ ನಡೆಸಲಾಗಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 