ಶ್ರಮಿಕ್ ರೈಲಿನಲ್ಲಿ ಜಾರ್ಖಂಡ್ಗೆ ಹೊರಟ ಸಾವಿರಾರು ಕಾರ್ಮಿಕರು
ಪಣಜಿ, ಜೂನ್ 3,ಸಾವಿರಾರು ವಲಸೆ ಕಾರ್ಮಿಕರನ್ನು ಹೊತ್ತ ವಿಶೇಷ ಶ್ರಮಿಕ್ ಎಕ್ಸ್ಪ್ರೆಸ್ ರೈಲು ಮಾರ್ಗಾವ್ ರೈಲ್ವೆ ನಿಲ್ದಾಣದಿಂದ ಜಾರ್ಖಂಡ್ನ ಜಾಸಿಡಿಹ್ಗೆ ಹೊರಟಿದೆ. ದೇಶಾದ್ಯಂತ ಲಾಕ್ ಡೌನ್ ಜಾರಿಯಾದ ಪರಿಣಾಮ ಕಾರ್ಮಿಕರು ಊರಿಗೆ ಹೋಗಲಾರದೆ ಗೋವಾದಲ್ಲಿ ಸಿಲುಕಿಕೊಂಡಿದ್ದರು. ರೈಲು ಹತ್ತುವ ಮೊದಲು ಎಲ್ಲ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ಮತ್ತು ಇತರ ವಿಧಿವಿಧಾನಗಳನ್ನು ನಡೆಸಲಾಗಿದೆ. ಇಡೀ ಕಾರ್ಯಾಚರಣೆಯನ್ನು ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ನಡೆಸಲಾಗಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 