ಬೆಂಗಳೂರು ನಗರದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ
ಬೆಂಗಳೂರು , ಜೂನ್ 26, ಬೆಂಗಳೂರು ನಗರದಲ್ಲಿ ಇನ್ನೂ ಮೂರು ದಿನ ಭಾರಿಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ . ಮುಂಗಾರು ಚುರುಕುಗೊಂಡ ಹಿನ್ನೆಲೆ ಭಾರಿ ಮಳೆಯಾಗಲಿದೆನಿನ್ನೆ ನಗರದ ದಕ್ಷಿಣ ಭಾಗದಲ್ಲಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಇದೇ ಕಾರಣಕ್ಕೆ ವೃಷಭಾವತಿ ನದಿಯ ಕಾಲುವೆ ನೀರು ಹೆಚ್ಚಳವಾಗಿ ತಡೆಗೋಡೆ ಒಡೆದು ರಸ್ತೆಯಲ್ಲಿ ಭಾರಿ ಪ್ರವಾಹ ಕ್ಕೆ ಕಾರಣವಾಗಿ ಸಂಚಾರ ಬಹಳ ಅಸ್ತವ್ಯಸ್ತವಾಗಿತ್ತು ನಗರದ ಹಲವಡೆ ಭಾರಿ ಮಳೆಯಾಗಿದೆ , ಕೆಂಗೇರಿ 91 ಮಿ ಮೀಟರ್, ನಾಯಂಡಳ್ಳಿ 76 ಮಿ.ಮೀ, ಆರ್ ಆರ್ ನಗರ 70ಮಿ., ಮಾರುತಿ ಮಂದಿರ 61 ಮಿಮಿ ನಾಗರಭಾವಿಯಲ್ಲಿ 57 ಮಿ.ಮೀಟರ್ ಮಳೆ ಸುರಿದಿದೆಇಂದು ಸಂಜೆ ಸಹ ಧಾರಾಕಾರ ಮಳೆಯಾಗಲಿದ್ದು ಪಾಲಿಕೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದೆ ಎಂದೂ ಹೇಳಲಾಗಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 