ಸರಣಿ ಅಪಘಾತ ಮೂವರು ಸಾವು
ಲೋಕದರ್ಶನ ವರದಿ
ಇಂಡಿ: ತಾಲೂಕಿನ ಝಳಕಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಲಾರಿಗಳು ಮುಖಾಮುಖಿ ಡಿಕ್ಕಿ ನಂತರ ಲಾರಿಯ ಹಿಂಬದಿಯಲ್ಲಿದ್ದ ಕಾರ್ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತ ಚಾಲಕರನ್ನು ದಾದೇಶ್ಯಾಮ ಪ್ರಭುಲಾಲ ನಾಯಕ, ಮೂಕೇಶ ಉರ್ಫ ಪಪ್ಪುಲಾಲ ಧನ್ನಾ ಗುರ್ಜರ, ಕನ್ನಯ್ಯಾಲಾಲ ಮಾಂಗೀಲಾಲ ಎಂದು ಗುರುತಿಸಲಾಗಿದೆ.
ಮುಖಾಮುಖಿಯಾಗಿ ಡಿಕ್ಕಿಯಾದ ಲಾರಿಗಳ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಲ್ಟಿಯಾದ ಲಾರಿಯಲ್ಲಿ ಕ್ಲೀನರ್ ಸಿಲುಕಿ ಸಾವನ್ನಪ್ಪಿದ್ದಾನೆ ಆಘಾತದ ಪರಿಣಾಮವಾಗಿ ಸುಮಾರು ಎರಡು ಘಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ಎರಡೂ ಬದಿಯಲ್ಲಿ ಸುಮಾರು ಹತ್ತು ಕಿ. ಮೀ ವರೆಗೆ ವಾಹನಗಳು ನಿಂತು ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಹಾಗೂ ಸಾರ್ವಜನಿಕರು ಪಲ್ಟಿಯಾದ ಲಾರಿಗಳ ತೆರವು ಕಾಯರ್ಾಚರಣೆ ನಡೆಸಿದ್ದರಿಂದ ಸಂಚಾರ ಮುಕ್ತವಾಯಿತು. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 