ಸಿಡಿಲು ಬಡಿದು ಎತ್ತು ಸಾವು
ಲೋಕದರ್ಶನವರದಿ
ರಾಣೇಬೆನ್ನೂರು23: ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಒಂದು ಎತ್ತು ಸಾವನ್ನಪ್ಪಿ ಮತ್ತೊಂದು ಸಾವು-ಬದಕಿನ ಮಧ್ಯ ಹೋರಾಡುತ್ತಿದೆ. ಈ ಎತ್ತು ಗ್ರಾಮದ ಮಂಜಪ್ಪ ನಿಂಗಪ್ಪ ನಂದ್ಯಾಲ ಅವರಿಗೆ ಸೇರಿದ್ದು, ಕೃಷಿ ಚಟುವಟಿಕೆಯಲ್ಲಿ ತೊಡಗಿದಾಗ ಭಾರಿ ಪ್ರಮಾಣದಲ್ಲಿ ಅಪ್ಪಳಿಸಿದ ಸಿಡಿಲಿಗೆ ಸ್ಥಳದಲ್ಲಿಯೇ ಒಂದು ಎತ್ತು ಸಾವನ್ನಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪಶು ವೈದ್ಯಾಧಿಕಾರಿ ಡಾ|| ನಾಗರಾಜ ಅವರು ಎತ್ತಿಗೆ ಸೂಕ್ತ ಚಿಕಿತ್ಸೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 