ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿ
ಬೆಂಗಳೂರು, ಏ 7,ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕಿಳಿದಿದೆ.ಪೊಲೀಸರಿಗೆ ಡಿಸಾಸ್ಟರ್ ಮ್ಯಾನೆಜೆಮೆಂಟ್ ಸಂಪೂರ್ಣ ಅಧಿಕಾರ ನೀಡಿದೆ. ಡಿಜಿಪಿಗೆ ಪೂರ್ಣ ಅಧಿಕಾರ ನೀಡಿ ಆದೇಶಿಸಲಾಗಿದೆ ಎಂದು ರಾಜ್ಯ ಡಿಸಾಸ್ಟರ್ ಮ್ಯಾನೇಜಮೆಂಟ್ ಉಪಾಧ್ಯಕ್ಷ ಆರ್ ಅಶೋಕ್ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ವೇಳೆ ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿರುವ ಅಶೋಕ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ. ಠಾಣಾಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ಅಶೋಕ್ ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 