ಎಲ್ಎಲ್ಸಿ ಕಾಲುವೆಯಲ್ಲಿ ಟಿಪ್ಪರ್ ಲಾರಿ ಪಲ್ಟಿ
ಲೋಕದರ್ಶನವರದಿ
ಕುರುಗೋಡು. ಏ. 25 :ಪಟ್ಟಣ ಸಮೀಪದ ಹೊಸ ಗೆಣಿಕೆಹಾಳ್ ಗ್ರಾಮದ ಬಳಿರುವ ಎಲ್.ಎಲ್.ಸಿ ಕಾಲುವೆ 61/500ರ ಬ್ರಿಡ್ಜ್ನ ಕೆಳಗಡೆ ಶನಿವಾರ ಬೆಳಿಗ್ಗೆ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಕಾಲುವೆಯಲ್ಲಿ ಬಿದ್ದಿರುವ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಟಿಪ್ಪರ್ ಚಾಲಕನಿಗೆ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಬಿಆರ್ ಕಂಪನಿಯು ಕಾಲುವೆ ದುರಸ್ಥಿಗೆ ಮಣ್ಣು ಸರಾಬರಾಜು ಮಾಡಲು ಗುತ್ತಿಗೆ ಹಿಡಿದಿದ್ದು, ಮಣ್ಣು ಹೊಡೆಯಲು ಕಾಲುವೆ ಮೇಲೆ ತೆರಳುವ ಸಂದರ್ಭದಲ್ಲಿ ಚಾಲಕನ ಕೈ ತಪ್ಪಿದ ಕಾರಣ ಲಾರಿ ಪಲ್ಟಿಯಾದ ಘಟನೆ ಜರುಗಿದೆ. ಈ ಲಾರಿ ಎಬಿಆರ್ ಕಂಪನಿದೆಂದು ತಿಳಿದು ಬಂದಿದ್ದು. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಪಿಎಸ್ಐ ಕೃಷ್ಣಮೂತರ್ಿ ತಿಳಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 