ಎಲ್ಎಲ್ಸಿ ಕಾಲುವೆಯಲ್ಲಿ ಟಿಪ್ಪರ್ ಲಾರಿ ಪಲ್ಟಿ
ಲೋಕದರ್ಶನವರದಿ
ಕುರುಗೋಡು. ಏ. 25 :ಪಟ್ಟಣ ಸಮೀಪದ ಹೊಸ ಗೆಣಿಕೆಹಾಳ್ ಗ್ರಾಮದ ಬಳಿರುವ ಎಲ್.ಎಲ್.ಸಿ ಕಾಲುವೆ 61/500ರ ಬ್ರಿಡ್ಜ್ನ ಕೆಳಗಡೆ ಶನಿವಾರ ಬೆಳಿಗ್ಗೆ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಕಾಲುವೆಯಲ್ಲಿ ಬಿದ್ದಿರುವ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಟಿಪ್ಪರ್ ಚಾಲಕನಿಗೆ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಬಿಆರ್ ಕಂಪನಿಯು ಕಾಲುವೆ ದುರಸ್ಥಿಗೆ ಮಣ್ಣು ಸರಾಬರಾಜು ಮಾಡಲು ಗುತ್ತಿಗೆ ಹಿಡಿದಿದ್ದು, ಮಣ್ಣು ಹೊಡೆಯಲು ಕಾಲುವೆ ಮೇಲೆ ತೆರಳುವ ಸಂದರ್ಭದಲ್ಲಿ ಚಾಲಕನ ಕೈ ತಪ್ಪಿದ ಕಾರಣ ಲಾರಿ ಪಲ್ಟಿಯಾದ ಘಟನೆ ಜರುಗಿದೆ. ಈ ಲಾರಿ ಎಬಿಆರ್ ಕಂಪನಿದೆಂದು ತಿಳಿದು ಬಂದಿದ್ದು. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಪಿಎಸ್ಐ ಕೃಷ್ಣಮೂತರ್ಿ ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 