ಟಿಪ್ಪುಸುಲ್ತಾನ್ ಹುತಾತ್ಮ ದಿನಾಚರಣೆ
Tippu Sultan Martyrdom Day
ಟಿಪ್ಪುಸುಲ್ತಾನ್ ಹುತಾತ್ಮ ದಿನಾಚರಣೆ
ಕುಕನೂರ 4: ಪಟ್ಟದ ಹಜರತ್ ಟಿಪ್ಪು ಸುಲ್ತಾನ್ ವೃತ್ತಕ್ಕೆ ಮಾಲಾರೆ್ಣ ಮಾಡುವ ಮೂಲಕ ಖಿದ್ಮತ್-ಏ-ಖಲ್ಕ್ ಕಮಿಟಿ ವತಿಯಿಂದ ಹಜರತ್ ಟಿಪ್ಪುಸುಲ್ತಾನ್ ಹುತಾತ್ಮದಿನ ಆಚರಣೆ. ಇವತ್ತಿಗೆ ಸರಿಯಾಗಿ 226 ವರ್ಷಗಳ ಹಿಂದೆ ಮೇ 4 ರಂದು ಶ್ರೀರಂಗಪಟ್ಟಣದಲ್ಲಿ ನಡೆದ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಬ್ರಿಟಿಷರೊಂದಿಗೆ ಧೀರೋದಾತ್ತವಾಗಿ ಹೋರಾಡಿ ವೀರಮರಣವನ್ನಪ್ಪಿ ಹುತಾತ್ಮರಾದ ಮೈಸೂರಿನಹುಲಿ ಹಜರತ್ ಟಿಪ್ಪು ಸುಲ್ತಾನರ ಧೀರತೆ, ಜನಪರ ಆಡಳಿತವನ್ನು ನೆನೆಯೋಣ ಎಂದು ವೃತ್ತಕ್ಕೆ ಮಾಲಾರೆ್ಣ ಮಾಡಿದರು ಈ ಸಂಧರ್ಭದಲ್ಲಿ ಪ.ಪಂ. ಸದಸ್ಯರು ಸಿರಾಜ್ ಕರ್ಮುಡಿ, ಅಫ್ತಾಬ್ ಪಟೇಲ್, ಸೂಫಿಯಾನ್, ಹಾಫಿಜ್ ಅಕ್ಬರ್ ಖಾನ್, ಸರಫ್ರಾಜ್, ಅಬ್ದುಲ್, ಖಾಜಾ, ವಾಹೀದ್, ಪಾರ್ವೆಜ್, ತಾಜು, ಯಾಸೀನ್, ಖಿದ್ಮತ್-ಏ-ಖಲ್ಕ್ ಕಮಿಟಿಯ ಸದಸ್ಯರು ಪಾಲ್ಗೊಂಡಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 