ದೀಪ ಬೆಳಗಿಸಿ ಪ್ರಧಾನಿ ಕರೆಗೆ ಬೆಂಬಲಿಸಿದ ಜನತೆ
ಬಳ್ಳಾರಿ:- 9ನಿಮಿಷಗಳ ಕಾಲ 9ದೀಪ ಬೆಳಗಿಸಿ ಕರೊನಾ ವಿರುದ್ಧ ಕೈ ಜೋಡಿಸಿ ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸಂದೇಶಕ್ಕೆ ಗಣಿ ಜಿಲ್ಲೆಯ ಜನತೆ ದೀಪ ಬೆಳಗಿಸುವ ಮೂಲಕ ಸಾಂಸ್ಕೃತಿಕ ವೈಭವ ಮೆರೆದರು.
ಬಳ್ಳಾರಿ ನಗರ, ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಸಿರುಗುಪ್ಪ, ಕಂಪ್ಲಿ, ಸಂಡೂರು, ಕುರುಗೋಡು ಸೇರಿದಂತೆ ಪ್ರತಿ ತಾಲೂಕು, ಹಳ್ಳಿ, ಪಟ್ಟಣಗಳ ಮನೆ, ಮನೆಯ ಹೊರಗಡೆ, ಬಾಲ್ಕನಿಗಳಲ್ಲಿ ಗೃಹಿಣಿಯರು, ಯುವತಿಯರು, ಮಹಿಳೆಯರು 9ನಿಮಿಷಗಳ ಕಾಲ ದೀಪ ಬೆಳಗಿಸಿ ಸಂಭ್ರಮಿಸಿದರು.
ಮನೆಯಲ್ಲಿರುವ ವಿದ್ಯುತ್ ಆಫ್ ಮಾಡಿ ದೀಪ ಬೆಳಗಿಸಿದ್ದರಿಂದ ಸಂಕ್ರಮಣ ಕಾಲದ ಅಯ್ಯಪ್ಪ ಸ್ವಾಮಿಯ ಜ್ಯೋತಿಯ ದರ್ಶನದಂತೆ ದೀಪಗಳು ಎಲ್ಲೆಡೆ ಕಂಗೊಳಿಸಿದವು.
ಕೆಲವರು ಮೊಬೈಲ್ ಟಾಚರ್್ ಆನ್ ಮಾಡುವ ಮೂಲಕ ದೀಪದ ಕಾರ್ಯಕ್ಕೆ ಕೈ ಜೋಡಿಸಿದರು.
ಏಕಾಏಕಿ ವಿದ್ಯುತ್ ಬಂದ್ ಮಾಡಿ ನಿಗಧಿತ ಸಮಯ 9ಗಂಟೆಗೆ ದೀಪ ಬೆಳಗಿಸುವ ಮೂಲಕ ಜನತೆ ಧನ್ಯತಾ ಭಾವ ಮೆರೆದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 