ದೀಪ ಬೆಳಗಿಸಿ ಪ್ರಧಾನಿ ಕರೆಗೆ ಬೆಂಬಲಿಸಿದ ಜನತೆ
ಬಳ್ಳಾರಿ:- 9ನಿಮಿಷಗಳ ಕಾಲ 9ದೀಪ ಬೆಳಗಿಸಿ ಕರೊನಾ ವಿರುದ್ಧ ಕೈ ಜೋಡಿಸಿ ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸಂದೇಶಕ್ಕೆ ಗಣಿ ಜಿಲ್ಲೆಯ ಜನತೆ ದೀಪ ಬೆಳಗಿಸುವ ಮೂಲಕ ಸಾಂಸ್ಕೃತಿಕ ವೈಭವ ಮೆರೆದರು.
ಬಳ್ಳಾರಿ ನಗರ, ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಸಿರುಗುಪ್ಪ, ಕಂಪ್ಲಿ, ಸಂಡೂರು, ಕುರುಗೋಡು ಸೇರಿದಂತೆ ಪ್ರತಿ ತಾಲೂಕು, ಹಳ್ಳಿ, ಪಟ್ಟಣಗಳ ಮನೆ, ಮನೆಯ ಹೊರಗಡೆ, ಬಾಲ್ಕನಿಗಳಲ್ಲಿ ಗೃಹಿಣಿಯರು, ಯುವತಿಯರು, ಮಹಿಳೆಯರು 9ನಿಮಿಷಗಳ ಕಾಲ ದೀಪ ಬೆಳಗಿಸಿ ಸಂಭ್ರಮಿಸಿದರು.
ಮನೆಯಲ್ಲಿರುವ ವಿದ್ಯುತ್ ಆಫ್ ಮಾಡಿ ದೀಪ ಬೆಳಗಿಸಿದ್ದರಿಂದ ಸಂಕ್ರಮಣ ಕಾಲದ ಅಯ್ಯಪ್ಪ ಸ್ವಾಮಿಯ ಜ್ಯೋತಿಯ ದರ್ಶನದಂತೆ ದೀಪಗಳು ಎಲ್ಲೆಡೆ ಕಂಗೊಳಿಸಿದವು.
ಕೆಲವರು ಮೊಬೈಲ್ ಟಾಚರ್್ ಆನ್ ಮಾಡುವ ಮೂಲಕ ದೀಪದ ಕಾರ್ಯಕ್ಕೆ ಕೈ ಜೋಡಿಸಿದರು.
ಏಕಾಏಕಿ ವಿದ್ಯುತ್ ಬಂದ್ ಮಾಡಿ ನಿಗಧಿತ ಸಮಯ 9ಗಂಟೆಗೆ ದೀಪ ಬೆಳಗಿಸುವ ಮೂಲಕ ಜನತೆ ಧನ್ಯತಾ ಭಾವ ಮೆರೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 