ಇಂದು ಹನುಮ ಜಯಂತಿ
ಹಾವೇರಿ18: ತಾಲೂಕಿನ ನೆಗಳೂರ ಗ್ರಾಮದಲ್ಲಿ ಇಂದು (ಏ.19) ಹನುಮಜಯಂತಿ ಆಚರಿಸಲಾಗುವುದು. ಬೆಳಗ್ಗೆ 6 ಕ್ಕೆ ಹನುಮ ದೇವರಿಗೆ ರುದ್ರಾಭಿಷೇಕ ಅಷ್ಟೋತ್ತರ ಮಹಾ ಮಂಗಳಾರುತಿ ವಿಶೇಷ ಅಲಂಕಾರ ಪೂಜಾ ಕೈಂಕರ್ಯ ಜರುಗುವುದು. ಬೆ. 10.30ಕ್ಕೆ . ಗ್ರಾಮದ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಳ್ಳುವ ಆಂಜನೇಯನ ಭಾವಚಿತ್ರದ ಮೇರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ಮಾರುತಿ ದೇವಸ್ಥಾನ ತಲುಪುವುದು. ನಂತರ ಅನ್ನ ಸಂರ್ತಪಣೆ ನೆರವೇರುವುದು. ಎಂದು ಆಯೋಜಕರು ಪ್ರಕಟಣೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 