ನಾಳೆ ಜೈಪ್ರಭುಗಳ ರಥೋತ್ಸವ
ಲೋಕದರ್ಶನವರದಿ
ಮುಧೋಳ 24: ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರ ಅ. 26ರಂದು ಆನಂದ ಜೈಪ್ರಭುಗಳ ರಥೋತ್ಸವ ನಡೆಯಲಿದೆ
ಅಡವಿಮಠದ ಚಂದ್ರಶೇಖರ ಶ್ರೀಗಳು ಭಾಗವಹಿಸುವರು ಕಲ್ಲಪ್ಪಜ್ಚ ಡಂಗಿ ,ಅವರ ಸಮ್ಮುಖದಲ್ಲಿ ಹಲವಾರು ಧಾಮರ್ಿಕ ಕಾರ್ಯಕ್ರಮಗಳು ನಡೆಯಲ್ಲಿದ್ದು ಮುದ್ದೇಶ ಮಹಾರಾಜರು ಉಪಸ್ಥಿತರಿರುವರು.
ಬೆಳಿಗ್ಗೆ ಶಿವಲಿಂಗಕ್ಕೆ ರುದ್ರಾಭೀಷಕ-ಬಿಲ್ವಾರ್ಚಣೆ, ಗಂಗಾ ಪೂಜೆ ಪ್ರಭುಗಳ ಮೂತರ್ಿ ಮೆರವಣಿಗೆ, ಅನ್ನ ಸಂತರ್ಪಣೆ ನಡೆದು ಸಾಯಾಂಕಲ ಸಕಲ ಪೂಜ್ಯರ ಹಸ್ತದಿಂದ ರಥೋತ್ಸವ ಜರುಗುವದೆಂದು. ಜಾತ್ರಾ ಕಮಿಟಿಯ ಪ್ರಾಣೇಶ ದೇಶಪಾಂಡೆ ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 