ನಾಳೆ ಕಥಾಮೃತ ಪುರಾಣ ಪ್ರವಚನ
ರಾಣೇಬೆನ್ನೂರು28: ಸುಕ್ಷೇತ್ರ ತಾಲೂಕಿನ ಖಂಡೇರಾಯನಹಳ್ಳಿಯ ಸಿದ್ಧಾರೂಢ ಮಠದಲ್ಲಿ ಆ.30 ರಂದು ಬೆಳಿಗ್ಗೆ 10.30ಕ್ಕೆ ಶ್ರೀಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವವು ಶ್ರೀಮಠದ ಪೀಠಾಧಿಪತಿ ನಾಗರಾಜಾನಂದ ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿದೆ.
ಅಂದು ಮುಂಜಾನೆ 7:00ರಿಂದ 9:00 ರವರೆಗೆ ಶ್ರೀಸದ್ಗುರು ಸಿದ್ಧಾರೂಢರ ಮೂತರ್ಿಗೆ ಅಭಿಶೇಕ, ಬಿಲ್ವಾರ್ಚನೆ, ವಿವಿಧ ಹೂವುಗಳಿಂದ ಅಲಂಕಾರ, ವಿಶೇಷ ಧಾಮರ್ಿಕ ಪೂಜೆಗಳು ನಡೆಯಲಿವೆ, ಅಂದು ಬೆಳಿಗ್ಗೆ 10.30ಕ್ಕೆ ಶ್ರೀಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವವು ನಡೆಯಲಿದೆ. ನಂತರ ಮಹಾಪ್ರಸಾದ ಜರುಗಲಿದೆ, ಸದ್ಭಕ್ತರು ಈ ಪುಣ್ಯಮಯ ಸತ್ಸಂದಲ್ಲಿ ಪಾಲ್ಗೊಂಡು ಸಿದ್ಧಾರೂಢರ ಕೃಪೆಗೆ ಪಾತ್ರರಾಗಬೇಕೆಂದು ಟ್ರಸ್ಟ್ ಕಮೀಟಿ ಪ್ರಕಕಟಣೆಯಲ್ಲಿ ತಿಳಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 