ನಾಳೆ ರಂಭಾಪುರಿ ಶ್ರೀಗಳಿಂದ ಧರ್ಮಸಭೆ
ಲೋಕದರ್ಶನ ವರದಿ
ರಾಣಿಬೆನ್ನೂರು24: ಇಲ್ಲಿನ ಮೃತ್ಯುಂಜಯ ನಗರದ ಚನ್ನೇಶ್ವರ ಮಠದ ಜಗದ್ಗುರು ವಾಗೀಶ ಪಂಡಿತರಾಧ್ಯ ಸಮುದಾಯ ಭವನದಲ್ಲಿ ಹೊನ್ನಾಳಿ ಚೆನ್ನಮಲ್ಲಿಕಾಜರ್ುನ ಸಂಸ್ಕೃತಿ ಪ್ರಸಾರ ಪರಿಷತ್ನಿಂದ ಜು.26 ರಂದು ಬೆಳಿಗ್ಗೆ 10:30ಕ್ಕೆ ವ್ಯಾಸಪೂಣರ್ಿಮೆಯ (ಗುರುಪೂಣರ್ಿಮೆ) ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನರೇಣುಕ ಡಾ.ವೀರಸೋಮೇಶ್ವರ ದೇಶಿಕೇಂದ್ರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಧರ್ಮಸಭೆ ನಡೆಯಲಿದೆ.
ಪರಿಸರ ಹಾಗೂ ಅರಣ್ಯಖಾತೆ ಸಚಿವ ಆರ್.ಶಂಕರ್ ಧರ್ಮಸಭೆ ಉದ್ಘಾಟಿಸುವರು. ಹೊನ್ನಾಳಿ ಹಿರೇಕಲ್ಮಠದ ಒಡೆಯರ ಚನ್ನಮಲ್ಲಿಕಾಜರ್ುನ ಸ್ವಾಮೀಜಿ ನೇತೃತ್ವ ವಹಿಸುವರು. ಸಾಹಿತಿ ಗಿರಿಜಾದೇವಿ ದುರ್ಗದಮಠ ಅವರು ಗುರು ಮಹಿಮೆ ಕುರಿತು ಉಪನ್ಯಾಸ ನೀಡಲಿದ್ದಾರೆ.
ರೋಟರಿ ಸಂಸ್ಥೆ ಅಧ್ಯಕ್ಷ ವಾಲಜಿಬಾಯಿ ಪಾಟೀಲ, ಕಾರ್ಯದಶರ್ಿ ಚೈತನ್ಯ ಮೆಹರವಾಡೆ, ಇನ್ನರ್ವ್ಹೀಲ್ ಸಂಸ್ಥೆ ಅಧ್ಯಕ್ಷೆ ಪ್ರತಿಭಾ ಪಟ್ಟಣಶೆಟ್ಟಿ, ಪೂಜಾ ವಿರುಪಣ್ಣನವರ ಆಗಮಿಸುವರು ಎಂದು ಶ್ರೀಮಠದ ಕಾರ್ಯದಶರ್ಿ ಅ.ಸಿ.ಹಿರೇಮಠ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 