ನಾಳೆಯಿಂದ ಜಗದ್ಗುರು ಸಿದ್ಧಾರೂಢರ ಪುರಾಣ ಪ್ರಾರಂಭ
ಲೋಕದರ್ಶನವರದಿ
ಮುಧೋಳ: ತಾಲೂಕಿನ ಮುಗಳಖೋಡ ಗ್ರಾಮದ ಶಿವಾನಂದ ಭಾರತಿ ಮಹಾಸ್ವಾಮಿಜಿಯವರ ಮಠದಲ್ಲಿ (ಮುಗಳಖೋಡ ಕ್ರಾಸ್) ಸಾದು ಚಕ್ರವತರ್ಿ ಡಾ|| ಶಿವಾನಂದ ಭಾರತಿ ಶ್ರೀಗಳ ಅಮೃತ ಶಿಲಾಮೂತರ್ಿ ಪ್ರಾಣ ಪ್ರತಿಷ್ಠಾಪನೆ ಹಾಗೂ ವಿವಿಧ ವಿಶಿಷ್ಟ ಕಾರ್ಯಕ್ರಮಗಳ ನಿಮಿತ್ಯ ಇದೇ ಜೂ.29 ರಿಂದ ಜುಲೈ 05 ಶುಕ್ರವಾರದ ವರೆಗೆ 7 ದಿನಗಳ ಕಾಲ ಅದ್ವೈತ ಸಾರ್ವಭೌಮ ಜಗದ್ಗುರು ಸಿದ್ಧಾರೂಢರ ಪುರಾಣವು ಪ್ರಾರಂಭಗೊಳ್ಳಲಿದೆ ಎಂದು ಶ್ರೀ ಮಠದ ಸಂಸ್ಥಾಪಕ ಪ.ಪು. ಶಂಕರಾನಂದ ಶ್ರೀಗಳು ಹೇಳಿದರು.
ಅವರು ಗ್ರಾಮದ ಪ್ರತಿ ಮನೆ ಮನೆಗೆ ತೆರಳಿ ಒಟ್ಟು 8 ದಿನ ನಡೆಯುವ ಉತ್ಸವದ ಮಾಹಿತಿಯ ಆಮಂತ್ರಣ ಪತ್ರಿಕೆಯನ್ನು ನೀಡಿ ಮಾತನಾಡುತ್ತಾಸ ಹಿಂದೇಂದು ಆಗದ ಅಪರೂಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಾಡಿನ ಖ್ಯಾತ ಪ್ರವಚನ ಪಟು ಹಡಗಿನಾಳದ ಮಲ್ಲೇಶ್ವರ ಶರಣರು ಪುರಾಣ ನಡೆಸಿಕೊಡಲಿದ್ದಾರೆ. ಗ್ರಾಮದ ಹಾಗೂ ಸೂತ್ತ-ಮುತ್ತಲಿನ ಭಕ್ತ ಸಂಮೋಹ ಈ ಪುರಾಣ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳು ತಿಳಿಸಿದರು.ಈ ಸಂದರ್ಭದಲ್ಲಿ ಮಹಾಲಿಂಗಪ್ಪ ಕಲ್ಲೋಳ್ಳಿ, ಬಸಲಿಂಗಪ್ಪ ಹುಡೆದ, ಮಲ್ಲಪ್ಪ ಮುಚಂಡಿ, ಆನಂದ ಮಂಟೂರ, ಅಮಸಿದ್ಧ ಕೌಜಲಗಿ, ಪರಮಾನಂದ ಮಳಲಿ, ಯಲ್ಲವ್ವ ಡಂಗಿ, ಶಿವಾನಂದ ಸ್ವಾಮಿಗಳು ಮುಂತಾದವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 