ಧಾರಾಕಾರ ಮಳೆ, ಅರುವಿಕ್ಕರ ಅಣೆಕಟ್ಟಿನಿಂದ ನೀರು ಹೊರಕ್ಕೆ
ತಿರುವನಂತಪುರಂ, ಮೇ 22,ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ಈ ಜಿಲ್ಲೆಯ ಅರುವಿಕ್ಕರ ಅಣೆಕಟ್ಟಿನ ಐದು ಗೇಟುಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ನೀರನ್ನು ಹೊರಹಾಕಲು ನಾಲ್ಕು ಗೇಟುಗಗಳನ್ನು 1.25 ಮೀಟರ್ ಮತ್ತು ಒಂದು ಮೀಟರ್ ವರೆಗೆ ಎತ್ತರಿಸಲಾಗಿದೆ ಎಂದು ಕೇರಳ ಜಲ ಪ್ರಾಧಿಕಾರ (ಕೆಡಬ್ಲ್ಯೂಎ) ಮೂಲಗಳು ಶುಕ್ರವಾರ ತಿಳಿಸಿವೆ.ಕರಮನಾ ನದಿಯ ದಡದಲ್ಲಿ ವಾಸಿಸುವ ಜನರಿಗೆ ನೀರಿನ ಮಟ್ಟ ಏರಿಕೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 