ಕಠಿಣ ಪರೀಕ್ಷೆಗಳು, ಅವಿರತ ಸಾಧನೆಯಿಂದ ಉನ್ನತ ಸಾಧ್ಯ: ನ್ಯಾಯಾಧೀಶರಾದ ಆದಿತ್ಯ ಕಲಾಲ
Tough exams, relentless effort lead to excellence: Judge Aditya Kalala
ಲೋಕದರ್ಶನ ವರದಿ
ಹುಕ್ಕೇರಿ 18 : "ಕಠಿಣ ಪರೀಕ್ಷೆಗಳು, ಅವಿರತ ಸಾಧನೆ ಮತ್ತು ರಾಷ್ಟ್ರ ನಿಷ್ಠೆಯಿಂದ ಮಾತ್ರ ಈ ಉನ್ನತ ಶಿಖರವನ್ನು ಏರಲು ಸಾಧ್ಯ" ಎಂದುಸಿವಿಲ್ ನ್ಯಾಯಾಧೀಶರಾದ ಆದಿತ್ಯ ಕಲಾಲ ಅವರು ಹೇಳಿದರು. ಇಲ್ಲಿನ ವಕೀಲರ ಸಂಘದ ಸಭಾಭವನದಲ್ಲಿ ನ್ಯಾಯವಾದಿಗಳ ಸಂಘ ಮತ್ತು ಅಭಿಮಾನಿಗಳ ವತಿಯಿಂದ, ಅರ್ಥವ್ ಶೆಟ್ಟಿ ಅವರು ರಾಷ್ಟ್ರೀಯ ರಕ್ಷಣಾ ಪ್ರಧಾಧಿಕಾರ ಪರೀಕ್ಷೆ ಮೂಲಕ ಆಯ್ಕೆಯಾಗಿ (ಚಿಕ್ಕವಸ್ಸಿನಲ್ಲಿ ಲೇಪ್ ನೇಟ್) ಕ್ಯಾಪ್ಟನ್ ಹುದ್ದೆಗೆ ಪದೋನ್ನತಿ ಹೊಂದಿದ ಪ್ರಯುಕ್ತ ಹಮ್ಮಿಕೊಂಡಿದ್ದ ಗೌರವ ಸತ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಸೈನಿಕ ವೃತ್ತಿಯುತ್ಯಾಗ, ಸಮರೆ್ಣ ಮತ್ತುದೇಶಭಕ್ತಿಯ ಸಂಕೇತವಾಗಿದೆ. ಕಿರಿಯ ಹುದ್ದೆಯಿಂದ ಈ ಗೌರವಾನ್ವಿತ ಸ್ಥಾನಕ್ಕೆ ಏರಿರುವುದು ಸರ್ವರಿಗೂ ಮಾದರಿಯಾಗಬೇಕು ಎಂದು ಅವರು ಶ್ಲಾಘಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 