ವಿದ್ಯಾರ್ಥಿಗಳಿಂದ ಸಂಚಾರಿ ನಿಯಮ ಜಾಗೃತಿ
ಲೋಕದರ್ಶನ ವರದಿ
ಬೆಳಗಾವಿ 15: ನಗರದ ಜೈನ್ ಹೆರಿಟೇಜ್ ಶಾಲೆ ವಿದ್ಯಾಥರ್ಿಗಳು ವಿವಿಧೆಡೆ ಬೀದಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಸಂಚಾರಿ ನಿಯಮ ಕುರಿತು ಜಾಗೃತಿ ಮೂಡಿಸಿದರು.
ನ. 17ರಂದು ನಡೆಯಲಿರುವ ಸಂಚಾರ ನಿಯಮ ದಿನಾಚರಣೆ ಅಂಗವಾಗಿ ಕಳೆದ ಹಲ ದಿನಗಳಿಂದ ನಿತ್ಯ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ತಮ್ಮ ವಾಹನಗಳ ವಿಮಾ ಪಾಲಿಸಿ ನವೀಕರಿಸಿಕೊಳ್ಳಬೇಕು. ವಾಹನ ಚಾಲನಾ ಲೈಸನ್ಸ್ ಪಡೆಯಬೇಕು ಎಂಬುದು ಸೇರಿದಂತೆ ಸುರಕ್ಷಿತ ವಾಹನ ಸಂಚಾರಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.
ಪೊಲೀಸ್ ಇಲಾಖೆ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಜೈನ್ ಶಿಕ್ಷಣ ಇಲಾಖೆ ಆಡಳಿತ ಮಂಡಳಿ, ನಿದರ್ೇಶಕ ಎಂ.ಎಸ್. ಶ್ರದ್ಧಾ ಖತವಾಟೆ, ಪ್ರಾಂಶುಪಾಲ ಡಾ. ಮಂಜೀತ್ ಜೈನ್, ಮುಖ್ಯ ನಿರ್ವಹಣಾಧಿಕಾರಿ ಅಮೀ ಧೋಸಿ, ಪಲ್ಲವಿ ನಾಡ್ಕಣರ್ಿ, ಅಕ್ಷಯ ವಾಡ್ಕರ್ ಮತ್ತಿತರರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 