ಉಗಾರ-ಕುಡಚಿ ಮಾರ್ಗದ ವಾಹನ ಸಂಚಾರ ಸ್ಥಗಿತ
ಲೋಕದರ್ಶನ ವರದಿ
ಕಾಗವಾಡ: ಕೃಷ್ಣಾ ನದಿ ನೀರಿನ ರಭಸಕ್ಕೆ ಉಗಾರ-ಕುಡಚಿ ಮಧ್ಯದ ಕೃಷ್ಣಾ ನದಿ ಮೇಲಿನ ಸೇತುವೆಯ ಎರಡು ದಡಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರಿಂದ ಸೇತುವೆ ಮೇಲಿನ ನೀರು ಇಳಿಮುಖವಾದರೂ ಸಂಚಾರ ಸೇವೆ ಕಡಿತಗೊಳಿಸಲಾಗಿದೆ.
ಕಳೇದ 20 ದಿನಗಳಿಂದ ಕುಡಚಿ ಸೇತುವೆ ನೀರಿನಲ್ಲಿ ಮುಳುಗಿದೆ. ಸುಮಾರು 10 ಅಡಿ ನೀರು ಸೇತುವೆ ಮೇಲಿಂದ ಹರಿದು ಹೋಗಿದ್ದರಿಂದ ಎರಡು ದಡಿಗಳ ರಸ್ತೆ ಕೊಚ್ಚಿಕೊಂಡು ಹೋಗಿದೆ. ಇದರಿಂದ ಸೇತುವೆ ಮೇಲಿಂದ ಸಂಚಾರಿಸಲು ವಾಹನಧಾರಕರಿಗೆ ಅಪಾಯಕಾರಿವಾಗಿದೆ. ಇದರಿಂದ ಸಂಚಾರ ಸೇವೆ ಕಡಿತಗೊಳಿಸಲಾಗಿದೆ.
ಕಾಗವಾಡ ಪಿಎಸ್ಐ ಹನಮಂತ ಶಿರಹಟ್ಟಿ, ಕುಡಚಿ ಪಿಎಸ್ಐ ಮತ್ತು ಸಿಬ್ಬಂದಿಗಳು ಸೇತುವೆ ಮೇಲೆ ಉಳಿದು ಭಾರೀ ತೂಕದ ವಾಹನಗಳು ಸೇತುವೆ ಮೇಲಿಂದ ಸಂಚಾರಿಸಲು ನಿಷೆೇಧಿಸಲಾಗಿದೆ.
ಕೆಲ ಬೈಕ್ಗಳು ಮಾತ್ರ ಸಂಚಾರಿಸುತ್ತಿವೆ. ಕಳೇದ 20 ದಿನಗಳ ನಂತರವು ಈ ಮಾರ್ಗದ ಸೇತುವೆಯಿಂದ ಸಂಚಾರಿಸಲು ವಾಹನಧಾರಕರಿಗೆ ಅನಾನುಕೂಲತೆಯಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 