ಸಿಇಒ ಈಶ್ವರ ಕಾಂದೂ ವರ್ಗಾವಣೆ
Transfer of CEO Ishwara Kandu
ಕಾರವಾರ 08: ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ಈಶ್ವರ ಕಾಂದೂ ಅವರನ್ನು ಸರ್ಕಾರ ರಾಯಚೂರಿಗೆ ವರ್ಗಾವಣೆ ಮಾಡಿದೆ. ಕಳೆದ ಮೂರು ವರ್ಷ ಗಳಿಂದ ಅವರು ಕಾರವಾರದಲ್ಲಿ ಜಿಲ್ಲಾ ಪಂಚಾಯತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸರ್ಕಾರ ಅವರನ್ನು ವರ್ಗಾಯಿಸಿದೆ. ಬೆಂಗಳೂರು ಈ ಗರ್ವನೆಸ್ ವಿಭಾಗದಲ್ಲಿದ್ದ ಐಎಎಸ್ ಅಧಿಕಾರಿ ಡಾ.ದಿಲ್ಲೇಶ್ ಸಸಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಿಇಒ ಆಗಿ ವರ್ಗಾವಣೆ ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 