ಶಿರಗುಪ್ಪಿಯಲ್ಲಿ ಚಹಾ ಅಂಗಡಿಗೆ ನುಗ್ಗಿದ ಸಾರಿಗೆ ಬಸ್
Transport bus crashes into tea shop in Shiraguppi
ಲೋಕದರ್ಶನ ವರದಿ
ಕಾಗವಾಡ 14: ತಾಲೂಕಿನ ಶಿರಗುಪ್ಪಿ ಗ್ರಾಮದ ಕಾಗವಾಡ ರಸ್ತೆಯಲ್ಲಿರುವ ಚಹಾ ಅಂಗಡಿಗೆ ಕಾಗವಾಡ ಕಡೆಯಿಂದ ಚಿಕ್ಕೋಡಿ ಕಡೆ ಹೋರಟಿದ್ದ ಕರ್ನಾಟಕ ಸಾರಿಗೆ ಬಸ್ ನುಗ್ಗಿದ್ದು, ಅಂಗಡಿ ಸಂಪೂರ್ಣ ನುಜ್ಜುಗುಜ್ಜಾಗಿದೆ.ಘಟನೆಯಲ್ಲಿ ಅದೃಷ್ಟವಶಾತ ಚಹಾ ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಭಾರಿ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ. ಈ ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಮತ್ತು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಗವಾಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 