ಯರಗೊಪ್ಪ ಗ್ರಾಮದಲ್ಲಿ ಗಿಡ ನಾಟಿ ಮಾಡುವ ಕಾರ್ಯಕ್ರಮ
Tree planting program in Yaragoppa village
ಬೈಲಹೊಂಗಲ 20 : ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ 2025-26ನೇ ಸಾಲಿನಲ್ಲಿ ಯರಗೊಪ್ಪ ಸರ್ಕಾರಿ ಕೆರೆಯ ಹೂಳೆತ್ತಲಾದ ಕೆರೆ ಅಂಗಳದಲ್ಲಿ ಗಿಡ ನಾಟಿ ಮಾಡುವ ಕಾರ್ಯಕ್ರಮವನ್ನು ಧರ್ಮಸ್ಥಳ ಯೋಜನೆಯಿಂದ ಹಮ್ಮಿಕೊಳ್ಳಲಾಯಿತು. ಧಾರವಾಡ ಪ್ರಾದೇಶಿಕ ನಿರ್ದೆಶಕರಾದ ದಯಾಶೀಲ ಅವರು ಉದ್ಘಾಟನೆ ಮಾಡಿ ಕೆರೆ ಸುತ್ತಲೂ ಗಿಡ ನಾಟಿ ಮಾಡಿ ಕಾಪಾಡಿ ಬೆಳೆಸಿ ಪರಿಸರವನ್ನು ಮುಂದಿನ ಪೀಳಿಗೆ ಅನುಕೂಲಕರವಾಗುತ್ತದೆ ಎಂದರು.
ಬಸವರಾಜ ಹಲ್ಕಿ ಕೆರೆ ಸಮಿತಿ ಅಧ್ಯಕ್ಷರು ಶಿವಾನಂದ ಎಕ್ಕುಂಡಿ, ಶಾಲಾ ಶಿಕ್ಷಕರು ಧರ್ಮಸ್ಥಳ ಯೋಜನೆಯಿಂದ ಅನೇಕ ಸಾಮಾಜಿಕ ಕಾರ್ಯಕ್ರಮಗಳಿದ್ದು ಅವರು ಮಾಡಿಕೊಟ್ಟಿರುವ ಈಕೆರೆಯನ್ನು ಸ್ವಚ್ಛತೆ ಕಾಪಾಡಿಕೊಂಡು ಗಿಡಗಳ ರಕ್ಷಣೆ ಪಾಲನೆ ಮಾಡೋಣ ಎಂದರು. ಒಕ್ಕೂಟ ಅಧ್ಯಕ್ಷರು ಕೆರೆ ಸಮಿತಿ ಎಲ್ಲಾ ಸದಸ್ಯರು ರೈತ ಬಾಂಧವರು ಯೋಜನಾಧಿಕಾರಿಗಳು ವಲಯದ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಸಂಘದ ಸರ್ವ ಸದಸ್ಯರು ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 