ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
Trekking to Srishaila Mallikarjuna Temple in Chikkumbi Village of Savadatti Taluk
ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
ಉಗರಗೋಳ 12 : ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆಗೆ ತೇರಳಲು, 15ನೇ ವರ್ಷದ ಕಂಬಿಯಾತ್ರೆಗೆ ಬುಧವಾರ ರಂದು ಚಾಲನೆ ನೀಡಲಾಯಿತು. ರುದ್ರಯ್ಯ ಹಿರೇಮಠ, ನಿಂಗನಗೌಡ ಸಂಗನಗೌಡ್ರ, ಉಮೇಶ ಮೇನಶಿನಕಾಯಿ, ಚಂದ್ರಶೇಖರ ಬಡಿಗೇರ, ಡಿ ಕೆ ಪಾಟೀಲ, ರುದ್ರಗೌಡ ಸಂಗನಗೌಡ್ರ, ಎಸ್ ಕೆ ಪಾಟೀಲ, ಗಂಗಪ್ಪ ಶಿರಸಂಗಿ, ಮಾಂತಯ್ಯ ಮಠಪತಿ ಹಾಗೂ ಮಹಿಳಿಯರು ಮತ್ತು ಗ್ರಾಮಸ್ಥರು ಇದ್ದರು.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 