ಡಾ.ಪ್ರಭುಗೌಡ ಲಿಂಗದಳ್ಳಿಗೆ ಗೌರವ ಸಮರೆ್ಣ
Tribute to Dr. Prabhugowda Lingadalli
ತಾಳಿಕೋಟಿ 31: ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ವೃಷಭೇಂದ್ರೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜೀವನ ದರ್ಶನ ಪ್ರವಚನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಡಾ.ಪ್ರಭುಗೌಡ ಲಿಂಗದಳ್ಳಿ ಅವರನ್ನು ಸಮಾಜಮುಖಿ ಸೇವಾ ಕಾರ್ಯಗಳಿಗಾಗಿ ಜಾತ್ರಾ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಮಹಾಸ್ವಾಮಿಗಳು, ಕೊಡಗಾನೂರಿನ ಕುಮಾರ ದೇವರು, ಗ್ರಾಮದ ಗಣ್ಯರು ಹಿರಿಯರು ಹಾಗೂ ಭಕ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 