ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಗೌರವ ಸಮರೆ್ಣ
Tribute to MLA Basanagouda Patil Yatnal
ತಾಳಿಕೋಟಿ 02 : ಪಟ್ಟಣದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ(ರಿ) ವತಿಯಿಂದ ಸೋಮವಾರ ಸಂಜೆ ಆಯೋಜಿಸಿದ ಎರಡನೇ ವರ್ಷದ ಶ್ರೀರಾಮ ನವಮಿ ಉತ್ಸವ ಹಾಗೂ ಭವ್ಯ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಇವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ(ರಿ) ಅಧ್ಯಕ್ಷ ಅಮೀತಸಿಂಗ್ ಮನಗೂಳಿ, ಉಪಾಧ್ಯಕ್ಷ ಸೂರಜ ಹಜೇರಿ, ಸಮಿತಿಯ ಪದಾಧಿಕಾರಿಗಳಾದ ಗೋವಿಂದಸಿಂಗ್ ಹಜೇರಿ, ಸುಧೀರ ತಿವಾರಿ,ರಾಘು ಹಜೇರಿ, ವಿಠ್ಠಲಸಿಂಗ್ ಹಜೇರಿ, ನಿತಿನ್ ವಿಜಾಪುರ,ರಾಜು ಹಜೇರಿ, ಚಂದ್ರು ರಜಪೂತ ಹಾಗೂ ಸರ್ವ ಸಮಾಜದ ಗಣ್ಯರು ಹಾಗೂ ಯುವಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 