ಸಾಹಿತಿ ಶ್ರೀಕಾಂತ ಪತ್ತಾರಗೆ ಸನ್ಮಾನ
Tribute to writer Srikanth Pattara
ತಾಳಿಕೋಟಿ 22: ಪಟ್ಟಣದಲ್ಲಿ ಸೋಮವಾರ ಜರುಗಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಜೆಎಸ್ಜಿ ಫೌಂಡೇಶನ್ ಅಧ್ಯಕ್ಷ, ಸಾಹಿತಿ ಶ್ರೀಕಾಂತ ಪತ್ತಾರ ಇವರನ್ನು ತಾಲೂಕಾಡಳಿತದ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ತಹಸಿಲ್ದಾರ್ ಗ್ರೇಡ್ -2 ಪ್ರದೀಪ ದೇವಗಿರಿ, ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಪಿಎಸ್ಐ ಜ್ಯೋತಿ ಖೋತ, ಸಂಗಮೇಶ ದೇಸಾಯಿ ಹಾಗೂ ಎಂ ಎಸ್ ಸರಶೆಟ್ಟಿ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 