ಸಾಹಿತಿ ಶ್ರೀಕಾಂತ ಪತ್ತಾರಗೆ ಸನ್ಮಾನ
Tribute to writer Srikanth Pattara
ತಾಳಿಕೋಟಿ 22: ಪಟ್ಟಣದಲ್ಲಿ ಸೋಮವಾರ ಜರುಗಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಜೆಎಸ್ಜಿ ಫೌಂಡೇಶನ್ ಅಧ್ಯಕ್ಷ, ಸಾಹಿತಿ ಶ್ರೀಕಾಂತ ಪತ್ತಾರ ಇವರನ್ನು ತಾಲೂಕಾಡಳಿತದ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ತಹಸಿಲ್ದಾರ್ ಗ್ರೇಡ್ -2 ಪ್ರದೀಪ ದೇವಗಿರಿ, ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಪಿಎಸ್ಐ ಜ್ಯೋತಿ ಖೋತ, ಸಂಗಮೇಶ ದೇಸಾಯಿ ಹಾಗೂ ಎಂ ಎಸ್ ಸರಶೆಟ್ಟಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 